26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya
error: Content is protected !!