April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಪ್ರವಾಸಿ ಸವಾರರು ಭಯಭೀತರಾದ ಘಟನೆ ನಡೆದಿದೆ.

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರರು ಭಯಭೀತರಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

Related posts

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya
error: Content is protected !!