24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಕೊಕ್ಕಡ ವಲಯದ ಮಲ್ಲಿಗೆ ಮಜಲು ಎಂಬಲ್ಲಿನ ಬಿ ಫಾತುಮರವರು ಅನಾರೋಗ್ಯದಿಂದ ಬಳಲುತ್ತಿದ್ದು, ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚಯರ್ ಒಕ್ಕೂಟದ ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಊರ ಗಣ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಉಸ್ಮಾನ್, ಸೇಸಪ್ಪ ಮೂಲ್ಯ, ಸೌತಡ್ಕ ಒಕ್ಕೂಟದ ಅಧ್ಯಕ್ಷರು ಅಬ್ದುಲ್ ರಜಾಕ್, ಸೌತಡ್ಕ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಕೊಕ್ಕಡ ಒಕ್ಕೂಟದ ಉಪಾಧ್ಯಕ್ಷರಾದ ತೋಮಸ್ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಸೇವಾಪ್ರತಿನಿಧಿ ಅನಿತಾ ರವರು ಉಪಸ್ಥಿತರಿದ್ದರು.

Related posts

ರೋಬೋಟಿಕ್ ಶಸ್ತ್ರಚಿಕಿತ್ಸೆ ಹಾಗೂ ಜಾಯಿಂಟ್ ರಿಪ್ಲೇಸ್‌ಮೆಂಟ್ ಫೆಲೋಶಿಪ್ ಪೂರ್ಣಗೊಳಿಸಿದ ಮೂಳೆ ತಜ್ಞ ಡಾ. ರಜತ್ ಹೆಚ್.ಪಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya
error: Content is protected !!