23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya
error: Content is protected !!