July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya
error: Content is protected !!