ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya
error: Content is protected !!