September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ,ಯುವವಾಹಿನಿಯ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ. ದ.ಕ ಜಿಲ್ಲೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ ಸಂತಾಪ ಸೂಚಿಸಿದ್ದಾರೆ.

Related posts

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!