April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಘಟನೆ ಮೇ.8 ರಂದು ಮಧ್ಯಾಹ್ನ ನಡೆದಿದೆ.

ಬಸ್ಸು ನಲ್ಲಿದ್ದ 15 ಜನ ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವೇಳೆ ಪವರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಶ್ವೇತಾ ವೈನ್ಸ್ ಮಾಲಕ ಪ್ರಶಾಂತ್ ಹಾಗೂ ಇತರ ಅಂಗಡಿ ಮಾಲೀಕರು, ಸ್ಥಳಿಯರು ಗಾಯಾಳುಗಳನ್ನು ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು..

ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬುಪುರ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

Suddi Udaya
error: Content is protected !!