30.7 C
ಪುತ್ತೂರು, ಬೆಳ್ತಂಗಡಿ
May 17, 2025
ನಿಧನ

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಹಾಗೂ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಳದಂಗಡಿ ಅರಮನೆಯೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದ ಬಂಗೇರರು ನನ್ನ ತಂದೆ ಕಾಲದಿಂದಲೂ ಅರಮನೆಯ ಜೊತೆ ನಿಕಟ ಸಂಪರ್ಕ ಹೊಂದಿ, ಆನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನೇರ, ನಡೆನುಡಿಯ, ಪರೋಪಕಾರಿಯಾಗಿದ್ದ ಅವರ ನಿಧನ ದುಃಖವನ್ನು ತಂದಿದ್ದು, ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya
error: Content is protected !!