24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಬೆಳ್ತಂಗಡಿಯ ಬಂಗಾರ ಕೆ. ವಸಂತ ಬಂಗೇರರವರು ಅಸ್ತಂಗತರಾಗಿದ್ದುಅವರಿಗೆ ಶ್ರದ್ದಾಂಜಲಿ ನೀಡುವ ಸಲುವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಾಳೆ ಗುರುವಾರ (ಮೇ 9ರಂದು) ಅಂಗಡಿ ಮುಗ್ಗಟ್ಟುಗಳನ್ನು ಸ್ವ ಇಚ್ಚೆಯಿಂದ ಬಂದ್ ಮಾಡಿ ಅವರಿಗೆ ಶ್ರದ್ದಾಂಜಲಿ ನೀಡುವುದಾಗಿ ತೀರ್ಮಾನಿಸಲಾಗಿದೆ ಎಂದು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!