September 6, 2026
ಗ್ರಾಮಾಂತರ ಸುದ್ದಿ

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಬೆಳ್ತಂಗಡಿಯ ಬಂಗಾರ ಕೆ. ವಸಂತ ಬಂಗೇರರವರು ಅಸ್ತಂಗತರಾಗಿದ್ದುಅವರಿಗೆ ಶ್ರದ್ದಾಂಜಲಿ ನೀಡುವ ಸಲುವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಾಳೆ ಗುರುವಾರ (ಮೇ 9ರಂದು) ಅಂಗಡಿ ಮುಗ್ಗಟ್ಟುಗಳನ್ನು ಸ್ವ ಇಚ್ಚೆಯಿಂದ ಬಂದ್ ಮಾಡಿ ಅವರಿಗೆ ಶ್ರದ್ದಾಂಜಲಿ ನೀಡುವುದಾಗಿ ತೀರ್ಮಾನಿಸಲಾಗಿದೆ ಎಂದು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya
error: Content is protected !!