April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಕಾರ್ಯ ನಿಮಿತ್ತ ಅಯೋಧ್ಯೆಯ ಪ್ರವಾಸದಲ್ಲಿರುವ ಶ್ರೀರಾಮ ಕ್ಷೇತ್ರದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಂಗೇರ ಅವರು ಶ್ರೀರಾಮ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯರಾಗಿ ಶ್ರೀರಾಮ ಕ್ಷೇತ್ರ ನಿರ್ಮಾಣದ ವೇಳೆ ನನ್ನ ಗುರುಗಳ ಜೊತೆ ಶ್ರಮಿಸಿದ್ದರು. ಶ್ರೀರಾಮ ಕ್ಷೇತ್ರದ ಅಭಿವೃದ್ಧಿಗೆ ಅವರು ತನ್ನದೇ ಆದ ಸೇವೆಯನ್ನು ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸ್ವಾಮೀಜಿಯವರು ಅಯ್ಯೋಧ್ಯೆಯಿಂದ ಹೇಳಿಕೆ ನೀಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!