25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಅಜಿಕುರಿ ಯಾಕೂಬ್ ಅವರ ಮೊಮ್ಮಗು ಸೌದಿ ಅರೇಬಿಯಾದಲ್ಲಿ ಕೊನೆಯುಸಿರು

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya
error: Content is protected !!