23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ಕಳೆಂಜ: ಶಿಬರಾಜೆ ಗುತ್ತು ನಿತ್ಯಾನಂದ ರೈ ಅವರ ಮಾತೃಶ್ರೀ ಶ್ರೀ ಮತಿ ಪುಷ್ಪವತಿ ರೈ ನಿಧನ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

Suddi Udaya

ಬೆಳ್ತಂಗಡಿ ಸಮತಾ ಹೋಟೆಲ್ ಮಾಲಕರಾಗಿದ್ದ ವಿಠಲ ಭಟ್ ನಿಧನ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!