July 23, 2026
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಉಜಿರೆ ಎರ್ನೋಡಿ ನಿವಾಸಿ ಅಮ್ಮು ಮೊಗೇರ ನಿಧನ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya
error: Content is protected !!