23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ನಿಡ್ಲೆ: ಪಾದೆ ಮನೆ ನಿವಾಸಿ ಸರಸ್ವತಿ ಅಮ್ಮ ನಿಧನ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

Suddi Udaya

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

Suddi Udaya

ಬಳಂಜ ಸುವರ್ಣ ನಿಲಯದ ವೆಂಕಮ್ಮ ನಿಧನ.

Suddi Udaya
error: Content is protected !!