September 6, 2026
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಬಳಂಜ:ಬೊಳ್ಳಾಜೆ ನಿವಾಸಿ ಜಿನ್ನಪ್ಪ ನಿಧನ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ವೇಣೂರು: ವಿ.ಎಸ್. ಉಮರಬ್ಬ ನಿಧನ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya
error: Content is protected !!