ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬೆಳ್ತಂಗಡಿ: ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಭ್ರಷ್ಟಾಚಾರ ರಹಿತ ರಾಜಕಾರಣಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ತಾಲೂಕಿನ ಬಡವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ.ನಮ್ಮೆಲ್ಲರ ನಾಯಕರಾದ ಶ್ರೀ ಕೆ.ವಸಂತ ಬಂಗೇರ ಇಂದು ದೇವರ ಪಾದ ಸೇರಿದ್ದಾರೆ.

ನಮ್ಮನ್ನು ಆಗಲಿದ ಹಿರಿಯ ಚೇತನಕ್ಕೆ ಬಾವಪೂರ್ಣ ಶ್ರದ್ಧಾಂಜಲಿ ಎಂದು ರಕ್ಷಿತ್ ಶಿವರಾಂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದ್ದಾರೆ.

Leave a Comment

error: Content is protected !!