23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

ಬೆಳ್ತಂಗಡಿ:ಐದು ಬಾರಿ ಶಾಸಕರಿಗೆ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆ ನೀಡಿದ್ದ,ನೇರ ನಡೆ ನುಡಿಯ ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಕೆ.ವಸಂತ ಬಂಗೇರರ ನಿಧನ ನೋವು ತಂದಿದೆ.ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಬೆಳ್ತಂಗಡಿ ಹಾಗೂ ಸಂಸ್ಕಾರ ಭಾರತಿ ಬೆಳ್ತಂಗಡಿ ಘಟಕ‌ ಅಧ್ಯಕ್ಷ ಸಂಪತ್ ಬಿ ಸುವರ್ಣ ಸಂತಾಪ ಸಲ್ಲಿಸಿದ್ದಾರೆ..

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya
error: Content is protected !!