25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಬೆಳ್ತಂಗಡಿ:ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದು ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ   ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದ್ದು.   ಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಯು ಗುರುನಾರಾಯಣ ಸಭಾ ಭವನದಲ್ಲಿ ನಡೆಯಿತು.

ಬೆಳಿಗ್ಗೆ 10.30 ಗಂಟೆಗೆ ಹಳೇಕೋಟೆ  ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ  ಪಾರ್ಥಿವ ಶರೀರವನ್ನು  ತಂದು   ಸಾರ್ವಜನಿಕರಿಗೆ ತಾಲೂಕು  ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಸಂಜೆ ಬೆಳ್ತಂಗಡಿ ನಗರದಲ್ಲಿ   ಪಾರ್ಥಿವ ಶರೀರದ ಅಂತಿಮ ಯಾತ್ರೆಯ ಮೆರವಣಿಗೆಯು ನಡೆಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ..ನಂತರ    ಅಂತ್ಯ ಸಂಸ್ಕಾರ ಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ  ನಡೆಯಲಿದೆ . ಮೃತರ ಗೌರವಾರ್ಥ ನಗರದ ಹೋಟೆಲ್ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಅವರ ಅಭಿಮಾನಿಗಳು  ವಿನಂತಿಸಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಮುಖ್ಯ ಮಂತ್ರಿ  ಉಪ ಮುಖ್ಯ ಮಂತ್ರಿ  ಸೇರಿದಂತೆ ಸಚಿವರು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya
error: Content is protected !!