23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

ಬೆಳ್ತಂಗಡಿ : ಹಿರಿಯ ರಾಜಕಾರಣಿ ಕೆ. ವಸಂತ ಬಂಗೇರ ಅವರ ಪ್ರಾರ್ಥಿವ ಶರೀರದ ಗೌರವ ಪೂರ್ವಕ ಅಂತಿಮ ದರ್ಶನದ ಪೂರ್ವ ತಯಾರಿ ಆಗುತ್ತಿದೆ.

ರಾತ್ರಿ ಸುಮಾರು 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಅವರ ಪ್ರಾರ್ಥಿವ ಶರೀರವನ್ನು ಕುಟುಂಬದ ವಿಧಿ ವಿಧಾನವನ್ನು ಅವರ ಹಳೇಕೋಟೆ ನಿವಾಸದಲ್ಲಿ ಪೂರೈಸಿ ನಾಳೆ ಮೇ 09 ರಂದು ಬೆಳಿಗ್ಗೆ 10.30ಕ್ಕೆ ಕುಟುಂಬದ ಸದಸ್ಯರು ಸಾರ್ವಜನಿಕ ದರ್ಶನಕ್ಕೆ ಬಿಟ್ಟುಕೊಟ್ಟ ಬಳಿಕ, ನೇರವಾಗಿ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಶಿಸ್ತಿನಿಂದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ..

ಅಪರಾಹ್ನ 3.ಗಂಟೆಗೆ ಬೆಳ್ತಂಗಡಿ ನಗರ ಮೂಲಕ ಅಂತಿಮ ಯಾತ್ರೆಯು ಜರಗಲಿದೆ.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya
error: Content is protected !!