September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

ಬೆಳ್ತಂಗಡಿ : ಹಿರಿಯ ರಾಜಕಾರಣಿ ಕೆ. ವಸಂತ ಬಂಗೇರ ಅವರ ಪ್ರಾರ್ಥಿವ ಶರೀರದ ಗೌರವ ಪೂರ್ವಕ ಅಂತಿಮ ದರ್ಶನದ ಪೂರ್ವ ತಯಾರಿ ಆಗುತ್ತಿದೆ.

ರಾತ್ರಿ ಸುಮಾರು 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಅವರ ಪ್ರಾರ್ಥಿವ ಶರೀರವನ್ನು ಕುಟುಂಬದ ವಿಧಿ ವಿಧಾನವನ್ನು ಅವರ ಹಳೇಕೋಟೆ ನಿವಾಸದಲ್ಲಿ ಪೂರೈಸಿ ನಾಳೆ ಮೇ 09 ರಂದು ಬೆಳಿಗ್ಗೆ 10.30ಕ್ಕೆ ಕುಟುಂಬದ ಸದಸ್ಯರು ಸಾರ್ವಜನಿಕ ದರ್ಶನಕ್ಕೆ ಬಿಟ್ಟುಕೊಟ್ಟ ಬಳಿಕ, ನೇರವಾಗಿ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಶಿಸ್ತಿನಿಂದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ..

ಅಪರಾಹ್ನ 3.ಗಂಟೆಗೆ ಬೆಳ್ತಂಗಡಿ ನಗರ ಮೂಲಕ ಅಂತಿಮ ಯಾತ್ರೆಯು ಜರಗಲಿದೆ.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಗಾಯತ್ರಿ ಮಂತ್ರವೇ ಸರ್ವಶ್ರೇಷ್ಠ

Suddi Udaya
error: Content is protected !!