24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Related posts

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya
error: Content is protected !!