22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Related posts

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ಪಣಕಜೆಯಲ್ಲಿ ವನಮಹೋತ್ಸವ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya
error: Content is protected !!