30.7 C
ಪುತ್ತೂರು, ಬೆಳ್ತಂಗಡಿ
May 17, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

ಶಿಶಿಲ : ಶಿಶಿಲ ಪರಿಸರದಲ್ಲಿ ಇಂದು (ಮೇ.8)ರಂದು ಸಂಜೆ ಸುರಿದ ಮಳೆ -ಗಾಳಿಗೆ ಬಹಳಷ್ಟು ಹಾನಿಯಾಗಿದೆ. ಹಲವು ತೋಟದ ಅಡಿಕೆ ಮರಗಳು ಗಾಳಿಗೆ ಧರೆಗುರುಳಿ ನಷ್ಟ ಸಂಭವಿಸಿದೆ.

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ಬಿನ್ ಸುಬ್ಬ ಇವರ ಮನೆಗೆ ಗಾಳಿ ಮಳೆಯಿಂದಾಗಿ ಮರ ಬಿದ್ದು ಮನೆಯ ಹಂಚು ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದೆ.

ಇವರ ಪುತ್ರನಿಗೆ ತರಚಿದ ಗಾಯಗಳಾಗಿದೆ.ಮರ ತೆರವು ಕಾರ್ಯಾಚರಣೆಯಲ್ಲಿ ಶೌರ್ಯ ವಿಪತ್ತು ತಂಡದವರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya
error: Content is protected !!