July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಶಿಶಿಲದಲ್ಲಿ ಮಹಿಳೆಯ ಅಸಹಜ ಸಾವು: ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!