September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಪ್ರವಾಸಿ ಸವಾರರು ಭಯಭೀತರಾದ ಘಟನೆ ನಡೆದಿದೆ.

ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರರು ಭಯಭೀತರಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

Related posts

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya
error: Content is protected !!