July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾ‌ರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು

.ಮೃತರು ಪತ್ನಿ ಸುಮಾ ಆರ್.ಆಚಾರ್,ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆ‌ರ್.,ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆ‌ರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.ಡಾ| ಪಾಲ್ತಾಡಿಯವರ ಮೃತದೇಹವನ್ನು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿರಿಸಲಾಗಿದ್ದು ಮೇ 8ರಂದು ಅಂತ್ಯ ಕ್ರಿಯೆ ನಡೆಯಲಿದೆ.

Related posts

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya
error: Content is protected !!