September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಕೊಕ್ಕಡ ವಲಯದ ಮಲ್ಲಿಗೆ ಮಜಲು ಎಂಬಲ್ಲಿನ ಬಿ ಫಾತುಮರವರು ಅನಾರೋಗ್ಯದಿಂದ ಬಳಲುತ್ತಿದ್ದು, ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚಯರ್ ಒಕ್ಕೂಟದ ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಊರ ಗಣ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಉಸ್ಮಾನ್, ಸೇಸಪ್ಪ ಮೂಲ್ಯ, ಸೌತಡ್ಕ ಒಕ್ಕೂಟದ ಅಧ್ಯಕ್ಷರು ಅಬ್ದುಲ್ ರಜಾಕ್, ಸೌತಡ್ಕ ಒಕ್ಕೂಟದ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ರಫೀಕ್, ಕೊಕ್ಕಡ ಒಕ್ಕೂಟದ ಉಪಾಧ್ಯಕ್ಷರಾದ ತೋಮಸ್ ಮೇಲ್ವಿಚಾರಕರು ಶ್ರೀಮತಿ ಭಾಗೀರಥಿ, ಸೇವಾಪ್ರತಿನಿಧಿ ಅನಿತಾ ರವರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!