ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಅಳದಂಗಡಿ:ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಪ್ರಮುಖರಾದ ಜಯಂತ್ ಕೋಟ್ಯಾನ್ ಮೋಹನ್ ಅಂಡಿಂಜೆ,ವಿಶ್ವನಾಥ ಹೊಳ್ಳ,ಶಶಿರಾಜ್ ಶೆಟ್ಟಿ, ಸೀತರಾಮ್ ಬೆಳಾಲು ಹಾಗೂ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು.

Leave a Comment

error: Content is protected !!