25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!