25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya
error: Content is protected !!