September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ,ಯುವವಾಹಿನಿಯ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ. ದ.ಕ ಜಿಲ್ಲೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ ಸಂತಾಪ ಸೂಚಿಸಿದ್ದಾರೆ.

Related posts

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ : ವಿ.ಹಿಂ.ಪ. ಬಜರಂಗದಳ ಕಲ್ಮಂಜ ಘಟಕದ ಸಮಿತಿ ಪುನರ್ ರಚನೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya
error: Content is protected !!