23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರಗಳ ವತಿಯಿಂದ ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮತ್ತು ಕುವೆಟ್ಟು ಮಹಾಶಕ್ತಿಕೇಂದ್ರ ಗಳ ವತಿಯಿಂದ ಇಂದು ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ಶ್ರದ್ಧಾಂಜಲಿ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಬುಧವಾರ ನಡೆಯಿತು.ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ,ವಸಂತ ಬಂಗೇರ ಅವರು ವಸಂತ ಬಂಗೇರ ಅವರು ಪ್ರಥಮ ಬಾರಿಗೆ ಶಾಸಕರಾಗಿದ್ದು, ಬಿಜೆಪಿಯ ಆಗಿನ ಕಾರ್ಯಕರ್ತರ ಶ್ರಮದಿಂದ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ ಬಿ.ಎಸ್., ವಸಂತಿ ಮಚ್ಚಿನ, ಮಂಡಲ ಪ್ರಮುಖ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ., ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಕಾರ್ಯದರ್ಶಿ ಜಯಪ್ರಕಾಶ್ ಕಡಮ್ಮಾಜೆ, ಕಣಿಯೂರು ಮಹಾಶಕ್ತಿಕೇಂದ್ರ ಕೇಂದ್ರ ಉಸ್ತುವಾರಿ ಮಹಾಬಲ ಗೌಡ, ಕಣಿಯೂರು ಮಹಾಶಕ್ತಿಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಕುವೆಟ್ಟು ಮಹಾಶಕ್ತಿಕೇಂದ್ರ ಕೇಂದ್ರ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಇದ್ದರು.

Related posts

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya
error: Content is protected !!