March 7, 2026
ನಿಧನ

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಹಾಗೂ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಳದಂಗಡಿ ಅರಮನೆಯೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದ ಬಂಗೇರರು ನನ್ನ ತಂದೆ ಕಾಲದಿಂದಲೂ ಅರಮನೆಯ ಜೊತೆ ನಿಕಟ ಸಂಪರ್ಕ ಹೊಂದಿ, ಆನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನೇರ, ನಡೆನುಡಿಯ, ಪರೋಪಕಾರಿಯಾಗಿದ್ದ ಅವರ ನಿಧನ ದುಃಖವನ್ನು ತಂದಿದ್ದು, ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಇಳoತಿಲ ಗ್ರಾಮ ಪಂಚಾಯತ್ ಸದಸ್ಯ ಸುಪ್ರೀತ್ ಪಾಡೆಂಕಿ ವಿಧಿವಶ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya
error: Content is protected !!