ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಬೆಳ್ತಂಗಡಿಯ ಬಂಗಾರ ಕೆ. ವಸಂತ ಬಂಗೇರರವರು ಅಸ್ತಂಗತರಾಗಿದ್ದುಅವರಿಗೆ ಶ್ರದ್ದಾಂಜಲಿ ನೀಡುವ ಸಲುವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಾಳೆ ಗುರುವಾರ (ಮೇ 9ರಂದು) ಅಂಗಡಿ ಮುಗ್ಗಟ್ಟುಗಳನ್ನು ಸ್ವ ಇಚ್ಚೆಯಿಂದ ಬಂದ್ ಮಾಡಿ ಅವರಿಗೆ ಶ್ರದ್ದಾಂಜಲಿ ನೀಡುವುದಾಗಿ ತೀರ್ಮಾನಿಸಲಾಗಿದೆ ಎಂದು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

error: Content is protected !!