23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಹಾಗೂ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಳದಂಗಡಿ ಅರಮನೆಯೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದ ಬಂಗೇರರು ನನ್ನ ತಂದೆ ಕಾಲದಿಂದಲೂ ಅರಮನೆಯ ಜೊತೆ ನಿಕಟ ಸಂಪರ್ಕ ಹೊಂದಿ, ಆನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನೇರ, ನಡೆನುಡಿಯ, ಪರೋಪಕಾರಿಯಾಗಿದ್ದ ಅವರ ನಿಧನ ದುಃಖವನ್ನು ತಂದಿದ್ದು, ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಧರ್ಮಸ್ಥಳ ಗ್ರಾಮದ ಪಂಗಾಳ ನಿವಾಸಿ ಚಂದಪ್ಪ ಗೌಡ ನಿಧನ

Suddi Udaya
error: Content is protected !!