25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

ಬೆಳ್ತಂಗಡಿ: ಹಿರಿಯ ರಾಜಕಾರಣಿ ನೇರ ನಡೆ ನುಡಿಯ ನಾಯಕ ಭ್ರಷ್ಟಾಚಾರ ರಹಿತ ರಾಜಕಾರಣಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿ ತಾಲೂಕಿನ ಬಡವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದ.ನಮ್ಮೆಲ್ಲರ ನಾಯಕರಾದ ಶ್ರೀ ಕೆ.ವಸಂತ ಬಂಗೇರ ಇಂದು ದೇವರ ಪಾದ ಸೇರಿದ್ದಾರೆ.

ನಮ್ಮನ್ನು ಆಗಲಿದ ಹಿರಿಯ ಚೇತನಕ್ಕೆ ಬಾವಪೂರ್ಣ ಶ್ರದ್ಧಾಂಜಲಿ ಎಂದು ರಕ್ಷಿತ್ ಶಿವರಾಂ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದ್ದಾರೆ.

Related posts

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya
error: Content is protected !!