25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಕಾರ್ಯ ನಿಮಿತ್ತ ಅಯೋಧ್ಯೆಯ ಪ್ರವಾಸದಲ್ಲಿರುವ ಶ್ರೀರಾಮ ಕ್ಷೇತ್ರದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಂಗೇರ ಅವರು ಶ್ರೀರಾಮ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯರಾಗಿ ಶ್ರೀರಾಮ ಕ್ಷೇತ್ರ ನಿರ್ಮಾಣದ ವೇಳೆ ನನ್ನ ಗುರುಗಳ ಜೊತೆ ಶ್ರಮಿಸಿದ್ದರು. ಶ್ರೀರಾಮ ಕ್ಷೇತ್ರದ ಅಭಿವೃದ್ಧಿಗೆ ಅವರು ತನ್ನದೇ ಆದ ಸೇವೆಯನ್ನು ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸ್ವಾಮೀಜಿಯವರು ಅಯ್ಯೋಧ್ಯೆಯಿಂದ ಹೇಳಿಕೆ ನೀಡಿದ್ದಾರೆ.

Related posts

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya
error: Content is protected !!