July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಬೆಳ್ತಂಗಡಿ:ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದು ಗುರುವಾರ ಮುಂಜಾನೆ ಬೆಂಗಳೂರಿನಿಂದ ಚಾರ್ಮಾಡಿ ಮೂಲಕ   ಬೆಳ್ತಂಗಡಿಗೆ ಅವರ ಪಾರ್ಥಿವ ಶರೀರ ಆಗಮಿಸಲಿದ್ದು.   ಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಯು ಗುರುನಾರಾಯಣ ಸಭಾ ಭವನದಲ್ಲಿ ನಡೆಯಿತು.

ಬೆಳಿಗ್ಗೆ 10.30 ಗಂಟೆಗೆ ಹಳೇಕೋಟೆ  ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ  ಪಾರ್ಥಿವ ಶರೀರವನ್ನು  ತಂದು   ಸಾರ್ವಜನಿಕರಿಗೆ ತಾಲೂಕು  ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಸಂಜೆ ಬೆಳ್ತಂಗಡಿ ನಗರದಲ್ಲಿ   ಪಾರ್ಥಿವ ಶರೀರದ ಅಂತಿಮ ಯಾತ್ರೆಯ ಮೆರವಣಿಗೆಯು ನಡೆಸಿ ಅವರಿಗೆ ಗೌರವ ಸಲ್ಲಿಸಲಾಗುತ್ತದೆ..ನಂತರ    ಅಂತ್ಯ ಸಂಸ್ಕಾರ ಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ  ನಡೆಯಲಿದೆ . ಮೃತರ ಗೌರವಾರ್ಥ ನಗರದ ಹೋಟೆಲ್ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಅವರ ಅಭಿಮಾನಿಗಳು  ವಿನಂತಿಸಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಮುಖ್ಯ ಮಂತ್ರಿ  ಉಪ ಮುಖ್ಯ ಮಂತ್ರಿ  ಸೇರಿದಂತೆ ಸಚಿವರು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!