37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೂಡುಕೋಡಿ: ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ನಿಧನ

ಮೂಡುಕೋಡಿ: ಇಲ್ಲಿಯ ಅಲಡ್ಕ ನಿವಾಸಿ ಶ್ರೀಧರ ಪೂಜಾರಿ (72 ವ) ರವರು ಮೇ 7ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಅಡಿಕೆ ನರ್ಸರಿ ಹಾಗೂ ಕೊಬ್ಬರಿ ತಯಾರಿಕ ಘಟಕ ನಡೆಸುತ್ತಿದ್ದರು. ಸುಮಾರು 40ವರ್ಷಗಳ ಕಾಲ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ಯಕ್ಷಗಾನ ಬಯಲಾಟ ಮೂಡುಕೋಡಿ ಸಮಿತಿಯ ಪ್ರದಾನ ಪೋಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಗುಲಾಬಿ, ಮಕ್ಕಳಾದ ಸುಭಾಷಿಣಿ, ಸುಮಿತ್ರ, ಸುಧಾಕರ, ರಾಘವೇಂದ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!