ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

Updated on:

ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.ನಾಳೆ ಬೆಳಗ್ಗೆ ಮನೆಯಲ್ಲಿ ವಿಧಿ ವಿಧಾನಗಳು ನಡೆದ ಬಳಿಕ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.

Leave a Comment

error: Content is protected !!