22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

ಬೆಳ್ತಂಗಡಿ : ಹಿರಿಯ ರಾಜಕಾರಣಿ ಕೆ. ವಸಂತ ಬಂಗೇರ ಅವರ ಪ್ರಾರ್ಥಿವ ಶರೀರದ ಗೌರವ ಪೂರ್ವಕ ಅಂತಿಮ ದರ್ಶನದ ಪೂರ್ವ ತಯಾರಿ ಆಗುತ್ತಿದೆ.

ರಾತ್ರಿ ಸುಮಾರು 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಅವರ ಪ್ರಾರ್ಥಿವ ಶರೀರವನ್ನು ಕುಟುಂಬದ ವಿಧಿ ವಿಧಾನವನ್ನು ಅವರ ಹಳೇಕೋಟೆ ನಿವಾಸದಲ್ಲಿ ಪೂರೈಸಿ ನಾಳೆ ಮೇ 09 ರಂದು ಬೆಳಿಗ್ಗೆ 10.30ಕ್ಕೆ ಕುಟುಂಬದ ಸದಸ್ಯರು ಸಾರ್ವಜನಿಕ ದರ್ಶನಕ್ಕೆ ಬಿಟ್ಟುಕೊಟ್ಟ ಬಳಿಕ, ನೇರವಾಗಿ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಶಿಸ್ತಿನಿಂದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ..

ಅಪರಾಹ್ನ 3.ಗಂಟೆಗೆ ಬೆಳ್ತಂಗಡಿ ನಗರ ಮೂಲಕ ಅಂತಿಮ ಯಾತ್ರೆಯು ಜರಗಲಿದೆ.

Related posts

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!