24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya
error: Content is protected !!