22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Related posts

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya
error: Content is protected !!