22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

ಶಿಶಿಲ : ಶಿಶಿಲ ಪರಿಸರದಲ್ಲಿ ಇಂದು (ಮೇ.8)ರಂದು ಸಂಜೆ ಸುರಿದ ಮಳೆ -ಗಾಳಿಗೆ ಬಹಳಷ್ಟು ಹಾನಿಯಾಗಿದೆ. ಹಲವು ತೋಟದ ಅಡಿಕೆ ಮರಗಳು ಗಾಳಿಗೆ ಧರೆಗುರುಳಿ ನಷ್ಟ ಸಂಭವಿಸಿದೆ.

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ಬಿನ್ ಸುಬ್ಬ ಇವರ ಮನೆಗೆ ಗಾಳಿ ಮಳೆಯಿಂದಾಗಿ ಮರ ಬಿದ್ದು ಮನೆಯ ಹಂಚು ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದೆ.

ಇವರ ಪುತ್ರನಿಗೆ ತರಚಿದ ಗಾಯಗಳಾಗಿದೆ.ಮರ ತೆರವು ಕಾರ್ಯಾಚರಣೆಯಲ್ಲಿ ಶೌರ್ಯ ವಿಪತ್ತು ತಂಡದವರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು

Related posts

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya
error: Content is protected !!