38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

ಬೆಳ್ತಂಗಡಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಸಾವ್ಯೂ ಆಂಗ್ಲ ಮಾದ್ಯಮ ಶಾಲೆ ಬೆಂದ್ರಾಳ ತೋಟತ್ತಾಡಿ ಇಲ್ಲಿನ ವಿದ್ಯಾರ್ಥಿನಿ ಅಶ್ರಿಫಾ ಫಾತಿಮಾ ಅವರು 625 ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.


ಅಶ್ರಿಫಾ ಅವರು ಕನ್ನಡ, ಹಿಂದಿ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಪೂರ್ಣ 100 ಅಂಕಗಳನ್ನು ಪಡೆದರೆ,
ಇಂಗ್ಲೀಷ್ ನಲ್ಲಿ 118, ವಿಜ್ಞಾನದಲ್ಲಿ 98 ಮತ್ತು ಗಣಿತದಲ್ಲಿ 96 ಅಂಕಗಳನ್ನು ಪಡೆದಿದ್ದಾರೆ.

ಅಶ್ರಿಫಾ ಫಾತಿಮಾ ಅವರು ನೆರಿಯ ಗ್ರಾಮದ ಪರಪ್ಪು ನಿವಾಸಿ ಟಿಂಬರ್ ಉದ್ಯಮಿ ಅಬ್ದುಲ್ ರಹಿಮಾನ್ ಮತ್ತು ಅಸ್ಮತ್ ದಂಪತಿಯ ಪುತ್ರಿ.

ಅಶ್ರಿಫಾ ಫಾತಿಮಾ ಅವರು ಕಲಿಕೆ ಮಾತ್ರವಲ್ಲದೆ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ವಿಚಾರದಲ್ಲೂ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದರು.

Related posts

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya
error: Content is protected !!