July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

ಬೆಳ್ತಂಗಡಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಸಾವ್ಯೂ ಆಂಗ್ಲ ಮಾದ್ಯಮ ಶಾಲೆ ಬೆಂದ್ರಾಳ ತೋಟತ್ತಾಡಿ ಇಲ್ಲಿನ ವಿದ್ಯಾರ್ಥಿನಿ ಅಶ್ರಿಫಾ ಫಾತಿಮಾ ಅವರು 625 ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.


ಅಶ್ರಿಫಾ ಅವರು ಕನ್ನಡ, ಹಿಂದಿ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಪೂರ್ಣ 100 ಅಂಕಗಳನ್ನು ಪಡೆದರೆ,
ಇಂಗ್ಲೀಷ್ ನಲ್ಲಿ 118, ವಿಜ್ಞಾನದಲ್ಲಿ 98 ಮತ್ತು ಗಣಿತದಲ್ಲಿ 96 ಅಂಕಗಳನ್ನು ಪಡೆದಿದ್ದಾರೆ.

ಅಶ್ರಿಫಾ ಫಾತಿಮಾ ಅವರು ನೆರಿಯ ಗ್ರಾಮದ ಪರಪ್ಪು ನಿವಾಸಿ ಟಿಂಬರ್ ಉದ್ಯಮಿ ಅಬ್ದುಲ್ ರಹಿಮಾನ್ ಮತ್ತು ಅಸ್ಮತ್ ದಂಪತಿಯ ಪುತ್ರಿ.

ಅಶ್ರಿಫಾ ಫಾತಿಮಾ ಅವರು ಕಲಿಕೆ ಮಾತ್ರವಲ್ಲದೆ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ವಿಚಾರದಲ್ಲೂ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದರು.

Related posts

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
error: Content is protected !!