25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!