23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಎಳ್ಳು ಗದ್ದೆ ಎಂಬಲ್ಲಿನ ಸುಬ್ರಾಯ ಆಚಾರ್ಯ ರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವೀಲ್ ಚಯರ್ ಒಕ್ಕೂಟದ ಪದಾಧಿಕಾರಿಯವರು, ತಾಲ್ಲೂಕು ಯೋಜನಾಧಿಕಾರಿಯವರು, JVK ಮಧುರ ಹಾಗೂ ಊರ ಗಣ್ಯರ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಕಾರ್ಯದರ್ಶಿಯಾದ ವಿಜಯ ಪೀಳಿಗೂಡು ಉಪಾಧ್ಯಕ್ಷರು ಪ್ರಸಾದ್ ರವರು ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ ,ಸೇವಾಪ್ರತಿನಿಧಿಯಾದ ತಾರಾನಾಥ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ ಫಲಿತಾಂಶ: ಶ್ರೀಧ.ಮ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!